ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm