ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am