ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm