ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am