ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm