ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am