ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm