ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am