ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm