ಬ್ರೇಕಿಂಗ್ ನ್ಯೂಸ್
15-10-21 10:13 pm Headline Karnataka News Network ದೇಶ - ವಿದೇಶ
ರಾಂಚಿ, ಅ.15: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಥಲ್ಗಾಂವ್ ಎಂಬಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ಹೊರಟಿದ್ದ ವೇಳೆ ಜನರ ಮೇಲೆ ವಾಹನ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಘಟನೆಯಲ್ಲಿ ಗಾಯಗೊಂಡ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 1.30ರಿಂದ 2 ಗಂಟೆಯ ನಡುವೆ ಘಟನೆ ನಡೆದಿದೆ. ಹೆಚ್ಚಿನ ಸಂಖ್ಯೆಯ ಜನರು ನವರಾತ್ರಿಯಲ್ಲಿ ಪೂಜಿಸಿದ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ನದಿಯ ಕಡೆಗೆ ಹೋಗುತ್ತಿದ್ದರು. ಈ ಮಧ್ಯೆ, ಹಿಂದಿನಿಂದ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ಘಟನೆಯಿಂದ ಕೋಪಗೊಂಡ ಗುಂಪು ಕಾರು ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಕಾರಿನಲ್ಲಿ ಗಾಂಜಾ ತುಂಬಿತ್ತೆಂದು ಜನರು ಆರೋಪಿಸಿದ್ದಾರೆ.
#Heartbreaking visuals: Vehicle hits people in Jaspur, Chhattisgarh....multiple death.any Tourism by @bhupeshbaghel pic.twitter.com/mA4tex4iNM
— Kamlesh Kumar Ojha🇮🇳 (@Kamlesh_ojha1) October 15, 2021
ಕೋಪಗೊಂಡ ಜನರು ಪಥಲ್ಗಾಂವ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಾಹಿತಿ ಪ್ರಕಾರ, ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
FOur person were killed and 20 others injured after a speeding car ran over a group of people during the Goddess Durga idol immersion procession at Pathalgaon in Chhattisgarh's Jashpur district on Friday. According to the details, the accident occurred in the Bazarpara area in Pathalgaon.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am