ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm