ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am