ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 12:43 pm
Mangalore Correspondent
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
17-06-25 12:10 pm
HK News Desk
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm