ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm