ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm