ಬ್ರೇಕಿಂಗ್ ನ್ಯೂಸ್
16-10-21 12:09 pm Headline Karnataka News Network ದೇಶ - ವಿದೇಶ
ಪೋರ್ಟ್ ಬ್ಲೇರ್, ಅ.16: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಪೋರ್ಟ್ ಬ್ಲೇರ್ಗೆ ಆಗಮಿಸಿದ್ದು, ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಮಿತ್ ಶಾ ಪೋರ್ಟ್ ಬ್ಲೇರ್ನ ಸೆಲ್ಯುಲಾರ್ ಜೈಲಿನಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಸೆಲ್ಗೆ ಭೇಟಿ ನೀಡಿ, ಹುತಾತ್ಮರ ಸ್ತಂಭಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಮಾತನಾಡಿದ ಅಮಿತ್ ಷಾ, ಇಂದು ನಾನು ವಿನಾಯಕ ದಾಮೋದರ್ ಅವರ ಸೆಲ್ಗೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದೆ. ನನ್ನಂತಹ ವ್ಯಕ್ತಿಗೆ ಇದು ಭಾವನಾತ್ಮಕ ಕ್ಷಣ. ಬಹುಶಃ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಎರಡು ಬಾರಿ 'ಕಾಳಪಾಣಿ' ಶಿಕ್ಷೆಗೆ ಒಳಗಾದವರಲ್ಲಿ ಇವರು ಒಬ್ಬರೇ ಇರಬಹುದು ಎಂದು ಹೇಳಿದರು.
ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಪಶ್ಚಿಮ ಬಂಗಾಳವು ಮಹೋನ್ನತ ಕೊಡುಗೆ ನೀಡಿದೆ. ನಾನು ಇಲ್ಲಿಗೆ ಬಂದಾಗ 1938ರ ವರೆಗೆ ಇಲ್ಲಿ ಇರಿಸಲಾಗಿರುವ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳ ಪಟ್ಟಿಯನ್ನು ನಾನು ಓದಿದ್ದೇನೆ. ಬಂಗಾಳ ಮತ್ತು ಪಂಜಾಬ್ ಅತಿ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರನ್ನು ಹೊಂದಿದ ರಾಜ್ಯಗಳಾಗಿವೆ ಎಂದರು.
ಸಾವರ್ಕರ್ ಅವರು ಸೆಲ್ಯುಲಾರ್ ಜೈಲನ್ನು 'ತೀರ್ಥಸ್ಥಾನ'ವಾಗಿ ಪರಿವರ್ತಿಸಿದ್ದರು. ನೀವು ನಮಗೆ ಬೇಕಾದಷ್ಟು ಚಿತ್ರಹಿಂಸೆ ನೀಡಿ, ಆದ್ರೆ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಜಗತ್ತಿಗೆ ಸಂದೇಶ ನೀಡಿದ್ದರು. 'ನನ್ನ ದೇಶವನ್ನು ಸ್ವತಂತ್ರಗೊಳಿಸುವುದು ನನ್ನ ಜನ್ಮಸಿದ್ಧ ಹಕ್ಕು' ಎಂಬ ಗುರಿಯನ್ನು ಸಾವರ್ಕರ್ ಇಲ್ಲಿದ್ದುಕೊಂಡೇ ಸಾಧಿಸಿದರು ಎಂದು ಅಮಿತ್ ಶಾ ಹೇಳಿದ್ದಾರೆ.
'Have some shame,' he told a gathering after garlanding the portrait of Savarkar at the cellular prison. "Veer" Savarkar's patriotism and valour cannot be questioned, Union Home Minister Amit Shah asserted on Friday, as he hit back at those doubting the freedom fighter's commitment to India and its freedom struggle, and asked them to have "some shame". Mr Shah arrived here on Friday around 3.45 p.m. on a three-day visit to Andaman and Nicobar Islands, where he will be taking stock of various development initiatives, a senior official said.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am