ಬ್ರೇಕಿಂಗ್ ನ್ಯೂಸ್
17-10-21 11:55 am Headline Karnataka News Network ದೇಶ - ವಿದೇಶ
ನವದೆಹಲಿ, ಅ.17: ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
89 ವರ್ಷದ ಹಿರಿಯ ಕಾಂಗ್ರೆಸ್ ನಾಯಕನಿಗೆ ಬುಧವಾರ ಸಂಜೆ ಜ್ವರ ಕಾಣಿಸಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿತ್ತು.
‘ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಆದರೆ, ಅವರ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಏರಿಕೆ ಕಾಣಿಸುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ’ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್ನ ಖಾಸಗಿ ವಾರ್ಡ್ನಲ್ಲಿರುವ ಸಿಂಗ್ ಅವರ ಆರೋಗ್ಯದ ಮೇಲೆ ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನಿಗಾವಹಿಸಿದೆ.
Former Prime Minister Manmohan Singh has been diagnosed with dengue, but his health condition is improving, AIIMS officials said Saturday. The 89-year-old Congress leader was admitted to the All India Institute of Medical Sciences (AIIMS) here Wednesday evening after he complained of weakness following a fever. “He has been diagnosed with dengue, but his platelet count is now increasing and his condition is improving,” an official said Saturday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am