ಬ್ರೇಕಿಂಗ್ ನ್ಯೂಸ್
11-09-20 01:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ದೇಶದ ಮೊದಲ ಕಿಸಾನ್ ರೈಲು ತರಕಾರಿಗಳನ್ನು ಹೊತ್ತುಕೊಂಡು ರಾಜಧಾನಿ ದೆಹಲಿ ತಲುಪಿದೆ. ನಿನ್ನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಹೊರಟ ರೈಲು ಇಂದು ಬೆಳಗ್ಗೆ ದೆಹಲಿ ತಲುಪಿತು.
322 ಟನ್ ಹಣ್ಣು ಮತ್ತು ತರಕಾರಿಗಳನ್ನು ಹೊತ್ತು ಹೊರಟ ಕಿಸಾನ್ ರೈಲಿಗೆ ನಿನ್ನೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ಮೋಹನ್ ರೆಡ್ಡಿ ನವದೆಹಲಿ ಮತ್ತು ಅಮರಾವತಿಯಿಂದ ವಿಡಿಯೋ ಲಿಂಕ್ ಮೂಲಕ ಚಾಲನೆ ನೀಡಿದ್ದರು. ಮೊದಲ ಕಿಸಾನ್ ರೈಲಿನಲ್ಲಿ ಟೊಮ್ಯಾಟೊ, ಬಾಳೆಹಣ್ಣು, ಸಿಹಿ ಕಿತ್ತಳೆ ಹಣ್ಣು, ಪಪ್ಪಾಯ, ಮಸ್ಕ್ ಮೆಲನ್, ಮಾವಿನ ಹಣ್ಣು ಸೇರಿ ಹಲವು ಹಣ್ಣು ಮತ್ತು ತರಕಾರಿಗಳಿದ್ದವು.
ಈ ಹೊಸ ಕಿಸಾನ್ ರೈಲು ತರಕಾರಿ, ಹಣ್ಣು ಹಂಪಲುಗಳನ್ನು ಕಡಿಮೆ ಸಮಯದಲ್ಲಿ ರಾಜಧಾನಿ ತಲುಪಿಸುತ್ತದೆ. ಅನಂತಪುರದಿಂದ ದೆಹಲಿಗೆ 2150 ಕಿಮೀ ದೂರ ಇದ್ದು ರಸ್ತೆ ಮಾರ್ಗದಲ್ಲಿ 40 ಗಂಟೆ ಬೇಕಾದರೆ ರೈಲಿನಲ್ಲಿ 16-18 ಗಂಟೆಗಳಲ್ಲಿ ಮುಟ್ಟಬಹುದು. ಅನಂತಪುರ ಅತಿ ಹೆಚ್ಚು ಹಣ್ಣುಗಳ ಉತ್ಪಾದಿಸುವ ಜಿಲ್ಲೆಯಾಗಿದ್ದು ಉತ್ಪಾದನೆಯಾಗುವ 58 ಲಕ್ಷ ಮೆಟ್ರಿಕ್ ಟನ್ ಹಣ್ಣು, ತರಕಾರಿಯ 80 ಶೇಕಡಾ ಉತ್ತರ ಭಾರತದ ರಾಜ್ಯಗಳಿಗೆ ರವಾನೆಯಾಗುತ್ತದೆ. ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಿಗೆ ರಸ್ತೆ ಮೂಲಕ ಹಣ್ಣು ತರಕಾರಿ ಸಾಗಿಸಲು ಕಷ್ಟಪಡುತ್ತಿದ್ದರು. ವಾಹನಗಳಲ್ಲಿ ಮೂರ್ನಾಲ್ಕು ದಿನಗಳಾದರೆ ಹಾಳಾಗಿ ಹೋಗ್ತಿತ್ತು. ಹೀಗಾಗಿ ಅಲ್ಲಿನ ಕೃಷಿಕರು ಮತ್ತು ವ್ಯಾಪಾರಿಗಳಿಗೆ ಸಾಗಾಟದ ಸಾರಿಗೆ ವ್ಯವಸ್ಥೆಯೇ ವೆಚ್ಚದಾಯಕ ಮತ್ತು ಕಷ್ಟದ ಹಾದಿಯಾಗಿತ್ತು. ಈಗ ಕಿಸಾನ್ ರೈಲು ಅಲ್ಲಿನ ಕೃಷಿಕರಿಗೆ ವರದಾನವಾಗಿದೆ. ಸದ್ಯಕ್ಕೆ ವಾರಕ್ಕೊಮ್ಮೆ ರೈಲು ವ್ಯವಸ್ಥೆ ಮಾಡಲಾಗಿದ್ದು ಅಗತ್ಯ ನೋಡಿಕೊಂಡು ಓಡಾಟ ಕಲ್ಪಿಸುವ ಭರವಸೆಯನ್ನು ರೈಲ್ವೇ ಇಲಾಖೆ ನೀಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm