ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm