ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm