ಬ್ರೇಕಿಂಗ್ ನ್ಯೂಸ್
24-10-21 09:44 pm Headline Karnataka News Network ದೇಶ - ವಿದೇಶ
ಜಮ್ಮು, ಅ.24 : ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಈಗ ಜಮ್ಮು ಮತ್ತು ಕಾಶ್ಮೀರಗಳು ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅಮಿತ್ ಷಾ ಜಮ್ಮು ಪ್ರವಾಸ ಕೈಗೊಂಡಿದ್ದಾರೆ.
ಭಗವತಿ ನಗರ್ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ರೂ. 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ಈ ರಾಜ್ಯಕ್ಕೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.
ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಅಮಿತ್ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದಿದ್ದಾರೆ.
ಮೂರು ದಿನಗಳ ಭೇಟಿ ಸಲುವಾಗಿ ಅಮಿತ್ ಷಾ ಶನಿವಾರ ಜಮ್ಮು ಕಾಶ್ಮೀರ ಆಗಮಿಸಿದ್ದಾರೆ. ವಲಸೆ ಕಾರ್ಮಿಕರು ಮತ್ತು ಸ್ಥಳೀಯ ನಾಕರಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.
Amith Shah said Rs 12,000 crore worth of investment has already come to the union territory and the government aims at a total of Rs 51,000 crore by the end of 2022 to provide five lakh jobs to the local youth.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm