ಬ್ರೇಕಿಂಗ್ ನ್ಯೂಸ್
28-10-21 04:26 pm H K News Desk ದೇಶ - ವಿದೇಶ
ಕೊಲ್ಕತ್ತಾ, ಅ.28: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ ಕೆಲವು ನಗರಗಳ ವ್ಯಾಪ್ತಿಯಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಕೊಲ್ಕತ್ತಾ ನಗರದಿಂದ 20 ಕಿಮೀ ದೂರದಲ್ಲಿರುವ ಸೋನಾರ್ ಪುರ್ ನಲ್ಲಿ ಪೂರ್ತಿಯಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲಿ ಜನರು ಮೂರು ದಿನಗಳ ಕಾಲ ತುರ್ತು ಅಗತ್ಯಕ್ಕೆ ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ.
24 ಪರಗಣ ಜಿಲ್ಲೆಯ ವ್ಯಾಪ್ತಿಗೆ ಸೇರುವ ಸೋನಾರ್ ಪುರ್ ನಲ್ಲಿ 19 ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಅವಧಿಗೆ ಫುಲ್ ಲಾಕ್ಡೌನ್ ಹೇರಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕೊತ್ತಾ ಒಂದರಲ್ಲೇ 248 ಹೊಸ ಪ್ರಕರಣ ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಉತ್ಸವದ ಬಳಿಕ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದಾಗಿ ಐಸಿಎಂಆರ್ ಅಧಿಕಾರಿಗಳು ಅಲ್ಲಿನ ಸರಕಾರಕ್ಕೆ ಪತ್ರ ಬರೆದು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಕೊಲ್ಕೊತ್ತಾ ನಗರದಲ್ಲಿ ಇಡೀ ರಾಜ್ಯದ 25 ಶೇಕಡಾ ಸೋಂಕಿತರಿದ್ದು, ಅಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಲಸಿಕೆ ಪಡೆದುಕೊಂಡವರೇ ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದರು.
lockdown has been imposed in Sonarpur municipality area in South 24 Parganas district of Bengal for three days amid a rise in Covid-19 cases. Sonarpur is about 20 km from the capital Kolkata. Only emergency services will be allowed to function during this period. There are 19 containment zones in the Sonarpur area so far.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm