ಬ್ರೇಕಿಂಗ್ ನ್ಯೂಸ್
28-10-21 04:26 pm H K News Desk ದೇಶ - ವಿದೇಶ
ಕೊಲ್ಕತ್ತಾ, ಅ.28: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ ಕೆಲವು ನಗರಗಳ ವ್ಯಾಪ್ತಿಯಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಕೊಲ್ಕತ್ತಾ ನಗರದಿಂದ 20 ಕಿಮೀ ದೂರದಲ್ಲಿರುವ ಸೋನಾರ್ ಪುರ್ ನಲ್ಲಿ ಪೂರ್ತಿಯಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲಿ ಜನರು ಮೂರು ದಿನಗಳ ಕಾಲ ತುರ್ತು ಅಗತ್ಯಕ್ಕೆ ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ.
24 ಪರಗಣ ಜಿಲ್ಲೆಯ ವ್ಯಾಪ್ತಿಗೆ ಸೇರುವ ಸೋನಾರ್ ಪುರ್ ನಲ್ಲಿ 19 ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಅವಧಿಗೆ ಫುಲ್ ಲಾಕ್ಡೌನ್ ಹೇರಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕೊತ್ತಾ ಒಂದರಲ್ಲೇ 248 ಹೊಸ ಪ್ರಕರಣ ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಉತ್ಸವದ ಬಳಿಕ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದಾಗಿ ಐಸಿಎಂಆರ್ ಅಧಿಕಾರಿಗಳು ಅಲ್ಲಿನ ಸರಕಾರಕ್ಕೆ ಪತ್ರ ಬರೆದು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಕೊಲ್ಕೊತ್ತಾ ನಗರದಲ್ಲಿ ಇಡೀ ರಾಜ್ಯದ 25 ಶೇಕಡಾ ಸೋಂಕಿತರಿದ್ದು, ಅಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಲಸಿಕೆ ಪಡೆದುಕೊಂಡವರೇ ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದರು.
lockdown has been imposed in Sonarpur municipality area in South 24 Parganas district of Bengal for three days amid a rise in Covid-19 cases. Sonarpur is about 20 km from the capital Kolkata. Only emergency services will be allowed to function during this period. There are 19 containment zones in the Sonarpur area so far.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am