ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm