ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm