ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm