ಬ್ರೇಕಿಂಗ್ ನ್ಯೂಸ್
11-09-20 09:11 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟೆಂಬರ್ 11: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ಗೆ ತೆರಿಗೆ ವಂಚನೆ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 2011ರಲ್ಲಿ ತೆರಿಗೆ ತಪ್ಪಿಸುವ ಯತ್ನದಲ್ಲಿ ವಿದೇಶಿ ಸಂಸ್ಥೆ ನೀಡಿದ್ದ ಸಂಭಾವನೆ ಮೊತ್ತವನ್ನು ತನ್ನದೇ ಚಾರಿಟಿಗೆ ನೀಡಿದ್ದು ಐಟಿ ಇಲಾಖೆಗೆ ಗೊತ್ತಾಗಿದ್ದು ಮದ್ರಾಸ್ ಹೈಕೋರ್ಟ್ನಲ್ಲಿ ದೂರು ದಾಖಲಾಗಿತ್ತು.
2011- 2012ರಲ್ಲಿ ಇಂಗ್ಲೆಂಡ್ ಮೂಲದ ಲಿಬ್ರಾ ಎನ್ನುವ ಮೊಬೈಲ್ ಕಂಪನಿಗೆ ರೆಹಮಾನ್ ರಿಂಗ್ ಟೋನ್ ಸಂಯೋಜಿಸಿ ಕೊಟ್ಟಿದ್ದರು. ಅದಕ್ಕಾಗಿ ಲಿಬ್ರಾ ಸಂಸ್ಥೆ ರೆಹಮಾನ್ಗೆ 3.47 ಕೋಟಿ ರೂ. ಸಂಭಾವನೆ ನೀಡಿತ್ತು. ಭಾರೀ ಮೊತ್ತದ ಸಂಭಾವನೆಯನ್ನು ಹಾಗೇ ಪಡೆದರೆ ತೆರಿಗೆಯೂ ತೆರಬೇಕಾಗುತ್ತದೆ ಎಂದು ಆ ಮೊತ್ತವನ್ನು ತನ್ನದೇ ಆದ ರೆಹಮಾನ್ ಫೌಂಡೇಷನ್ ಟ್ರಸ್ಟ್ ಖಾತೆಗೆ ಬರುವಂತೆ ನೋಡಿಕೊಂಡಿದ್ದರು.
ಆದರೆ, 2011-12ರ ಸಾಲಿನ ಐಟಿ ರಿಟರ್ನ್ ಸಲ್ಲಿಕೆ ಮಾಡುವ ವೇಳೆ ರೆಹಮಾನ್ ಟ್ರಸ್ಟ್ ಮತ್ತು ವೈಯಕ್ತಿಕ ಖಾತೆಗೆ ಬಂದ ದುಡ್ಡಿನ ವಿವರ ನೀಡಿದ್ದರು. ವಿದೇಶಿ ಸಂಸ್ಥೆ ನೀಡಿದ್ದ ದುಬಾರಿ ಮೊತ್ತದ ಉಲ್ಲೇಖವೂ ಇತ್ತು. ಈ ಮೊತ್ತ ಸಂಭಾವನೆ ರೂಪದ್ದು ಎಂಬುದನ್ನು ತಿಳಿದ ತೆರಿಗೆ ಇಲಾಖೆ ಅಧಿಕಾರಿಗಳು, ಹೈಕೋರ್ಟಿನಲ್ಲಿ ಪ್ರಕರಣ ದಾಖಲು ಮಾಡಿತ್ತು. ತೆರಿಗೆ ವಂಚನೆ ದೂರು ಆಧರಿಸಿ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠ ರೆಹಮಾನ್ಗೆ ನೋಟಿಸ್ ರವಾನಿಸಿದೆ.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm