ಬ್ರೇಕಿಂಗ್ ನ್ಯೂಸ್
11-09-20 09:11 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟೆಂಬರ್ 11: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ಗೆ ತೆರಿಗೆ ವಂಚನೆ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 2011ರಲ್ಲಿ ತೆರಿಗೆ ತಪ್ಪಿಸುವ ಯತ್ನದಲ್ಲಿ ವಿದೇಶಿ ಸಂಸ್ಥೆ ನೀಡಿದ್ದ ಸಂಭಾವನೆ ಮೊತ್ತವನ್ನು ತನ್ನದೇ ಚಾರಿಟಿಗೆ ನೀಡಿದ್ದು ಐಟಿ ಇಲಾಖೆಗೆ ಗೊತ್ತಾಗಿದ್ದು ಮದ್ರಾಸ್ ಹೈಕೋರ್ಟ್ನಲ್ಲಿ ದೂರು ದಾಖಲಾಗಿತ್ತು.
2011- 2012ರಲ್ಲಿ ಇಂಗ್ಲೆಂಡ್ ಮೂಲದ ಲಿಬ್ರಾ ಎನ್ನುವ ಮೊಬೈಲ್ ಕಂಪನಿಗೆ ರೆಹಮಾನ್ ರಿಂಗ್ ಟೋನ್ ಸಂಯೋಜಿಸಿ ಕೊಟ್ಟಿದ್ದರು. ಅದಕ್ಕಾಗಿ ಲಿಬ್ರಾ ಸಂಸ್ಥೆ ರೆಹಮಾನ್ಗೆ 3.47 ಕೋಟಿ ರೂ. ಸಂಭಾವನೆ ನೀಡಿತ್ತು. ಭಾರೀ ಮೊತ್ತದ ಸಂಭಾವನೆಯನ್ನು ಹಾಗೇ ಪಡೆದರೆ ತೆರಿಗೆಯೂ ತೆರಬೇಕಾಗುತ್ತದೆ ಎಂದು ಆ ಮೊತ್ತವನ್ನು ತನ್ನದೇ ಆದ ರೆಹಮಾನ್ ಫೌಂಡೇಷನ್ ಟ್ರಸ್ಟ್ ಖಾತೆಗೆ ಬರುವಂತೆ ನೋಡಿಕೊಂಡಿದ್ದರು.
ಆದರೆ, 2011-12ರ ಸಾಲಿನ ಐಟಿ ರಿಟರ್ನ್ ಸಲ್ಲಿಕೆ ಮಾಡುವ ವೇಳೆ ರೆಹಮಾನ್ ಟ್ರಸ್ಟ್ ಮತ್ತು ವೈಯಕ್ತಿಕ ಖಾತೆಗೆ ಬಂದ ದುಡ್ಡಿನ ವಿವರ ನೀಡಿದ್ದರು. ವಿದೇಶಿ ಸಂಸ್ಥೆ ನೀಡಿದ್ದ ದುಬಾರಿ ಮೊತ್ತದ ಉಲ್ಲೇಖವೂ ಇತ್ತು. ಈ ಮೊತ್ತ ಸಂಭಾವನೆ ರೂಪದ್ದು ಎಂಬುದನ್ನು ತಿಳಿದ ತೆರಿಗೆ ಇಲಾಖೆ ಅಧಿಕಾರಿಗಳು, ಹೈಕೋರ್ಟಿನಲ್ಲಿ ಪ್ರಕರಣ ದಾಖಲು ಮಾಡಿತ್ತು. ತೆರಿಗೆ ವಂಚನೆ ದೂರು ಆಧರಿಸಿ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠ ರೆಹಮಾನ್ಗೆ ನೋಟಿಸ್ ರವಾನಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm