ಬ್ರೇಕಿಂಗ್ ನ್ಯೂಸ್
01-11-21 07:32 pm Headline Karnataka News Desk ದೇಶ - ವಿದೇಶ
ಗುವಾಹಟಿ, ನ.1: ಮುಸ್ಲಿಮ್ ಹುಡುಗಿಯೊಬ್ಬಳು ಬುರ್ಖಾ ಬದಲಿಗೆ ಜೀನ್ಸ್ ಧರಿಸಿದ್ದಾಳೆಂದು ಅವಾಚ್ಯವಾಗಿ ನಿಂದಿಸಿ ಹೊರಕ್ಕೆ ತಳ್ಳಿದ್ದಲ್ಲದೆ, ಇದನ್ನು ಪ್ರಶ್ನೆ ಮಾಡಿದ ಆಕೆಯ ತಂದೆಯ ಮೇಲೆ ಹಲ್ಲೆಗೈದ ಘಟನೆ ಅಸ್ಸಾಮ್ ರಾಜ್ಯದ ಬಿಸ್ವಾಂತ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಯುವತಿ ದೂರಿನಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ನೂರುಲ್ ಅಮೀನ್ ಮತ್ತು ಆತನ ಮಗ ರಫೀಕುಲ್ ಇಸ್ಲಾಮ್ ಬಂಧಿತರು. ನೂರುಲ್ ಅಮೀನ್ ತನ್ನ ಮನೆಯಲ್ಲೇ ಮೊಬೈಲ್ ಸಂಬಂಧಿತ ಉಪಕರಣಗಳನ್ನು ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದ. ಅಲ್ಲಿಯ ಪರಿಸರದ ನಿವಾಸಿಯಾಗಿದ್ದ ಹುಡುಗಿಯೊಬ್ಬಳು ಇಯರ್ ಫೋನ್ ಖರೀದಿಸುವುದಕ್ಕಾಗಿ ಅಲ್ಲಿಗೆ ತೆರಳಿದ್ದಳು. ಆದರೆ, ಹುಡುಗಿ ಜೀನ್ಸ್ ಪ್ಯಾಂಟ್ ಹಾಕಿದನ್ನು ನೋಡಿದ ನೂರುಲ್ ಮತ್ತು ಆತನ ಮಗ ಸೇರಿಕೊಂಡು ಅವಾಚ್ಯವಾಗಿ ನಿಂದಿಸಿದ್ದಾರೆ.

ನೀನೊಬ್ಬಳು ನಡತೆಗೆಟ್ಟ ಹೆಣ್ಣಾಗಿದ್ದು, ನಮ್ಮ ಸಂಪ್ರದಾಯದಂತೆ ಬುರ್ಖಾ ಧರಿಸುವುದು ಬಿಟ್ಟು ಈ ರೀತಿಯ ಡ್ರೆಸ್ ಧರಿಸಿದ್ದೀಯಲ್ಲ.. ನೀನು ಮನೆಯ ಒಳಗೆ ಬರಬಾರದೆಂದು ದೂಡಿ, ಮನೆಯಿಂದ ಹೊರಕ್ಕೆ ತಳ್ಳಿದ್ದಾರೆ. ಅವಾಚ್ಯವಾಗಿ ನಿಂದಿಸಿ ಹೊರಹಾಕಿದ್ದನ್ನು ಪ್ರಶ್ನಿಸಲು, ಹುಡುಗಿಯ ತಂದೆ ಆನಂತರ ಅಲ್ಲಿಗೆ ತೆರಳಿದಾಗ, ಆರೋಪಿ ತಂದೆ- ಮಗ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಿಸ್ವಂತ್ ಜಿಲ್ಲೆಯ ಎಸ್ಪಿ ಲೀನಾ ಧೋಲೆ ಹೇಳಿದ್ದಾರೆ. ಆರೋಪಿಗಳನ್ನು ಬಂಧಿಸಿದ ಬಳಿಕ ಅವರು ಕೂಡ ಪ್ರತಿ ದೂರು ನೀಡಿದ್ದು, ಹುಡುಗಿ ತಂದೆಯೂ ನಮ್ಮ ಮೇಲೆ ಕೈಮಾಡಿದ್ದಾನೆಂದು ದೂರಿದ್ದಾರೆ.
A Muslim man allegedly abused a girl, also a Muslim, and pushed her out of his house in Biswanath district of Assam, reportedly because she was wearing jeans instead of a burqa. Later, the man’s son allegedly assaulted the girl’s father when the latter had gone to complain about the matter
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm