ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm