ಬ್ರೇಕಿಂಗ್ ನ್ಯೂಸ್
12-09-20 01:51 pm Headline Karnataka News Network ದೇಶ - ವಿದೇಶ
ಭೋಪಾಲ್, ಸೆಪ್ಟೆಂಬರ್ 11: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಘರ್ ಪ್ರವೇಶ್ ಹೆಸರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ಫಲಾನುಭವಿಗಳಿಗೆ ಕೀ ನೀಡುವ ಮೂಲಕ ಶುಭ ಹಾರೈಸಿದರು. ಕೂಲಿ ಕಾರ್ಮಿಕರಿಗಾಗಿ ಈ ಮನೆಗಳನ್ನು ನಿರ್ಮಿಸಲಾಗಿದೆ. ಮಧ್ಯಪ್ರದೇಶ ರಾಜ್ಯ ಒಂದರಲ್ಲೇ ಸ್ವಂತ ನಿವಾಸ ಇಲ್ಲದ 17 ಲಕ್ಷ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಕ್ಕಿದೆ.
ಯೋಜನೆಯಡಿ ಪ್ರತಿ ಫಲಾನುಭವಿಗೆ 1.20 ಲಕ್ಷ ರೂಪಾಯಿ ಅನುದಾನ ಸಿಗುತ್ತದೆ. ಇದರಲ್ಲಿ ಶೇ. 60 ಕೇಂದ್ರದಿಂದ ಮತ್ತು ಶೇ.40 ರಾಜ್ಯದಿಂದ ಹಣ ನೀಡಲಾಗುತ್ತದೆ. ಯೋಜನೆಯಡಿ ದೇಶಾದ್ಯಂತ 2022ರ ವೇಳೆಗೆ 2.95 ಕೋಟಿ ಮನೆ ನಿರ್ಮಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.
Join our WhatsApp group for latest news updates
Ensuring housing for all. Watch. #PMGraminGrihaPravesh https://t.co/SlmgIR3kWt
— Narendra Modi (@narendramodi) September 12, 2020
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm