ಬ್ರೇಕಿಂಗ್ ನ್ಯೂಸ್
12-09-20 01:51 pm Headline Karnataka News Network ದೇಶ - ವಿದೇಶ
ಭೋಪಾಲ್, ಸೆಪ್ಟೆಂಬರ್ 11: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಘರ್ ಪ್ರವೇಶ್ ಹೆಸರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ಫಲಾನುಭವಿಗಳಿಗೆ ಕೀ ನೀಡುವ ಮೂಲಕ ಶುಭ ಹಾರೈಸಿದರು. ಕೂಲಿ ಕಾರ್ಮಿಕರಿಗಾಗಿ ಈ ಮನೆಗಳನ್ನು ನಿರ್ಮಿಸಲಾಗಿದೆ. ಮಧ್ಯಪ್ರದೇಶ ರಾಜ್ಯ ಒಂದರಲ್ಲೇ ಸ್ವಂತ ನಿವಾಸ ಇಲ್ಲದ 17 ಲಕ್ಷ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಕ್ಕಿದೆ.
ಯೋಜನೆಯಡಿ ಪ್ರತಿ ಫಲಾನುಭವಿಗೆ 1.20 ಲಕ್ಷ ರೂಪಾಯಿ ಅನುದಾನ ಸಿಗುತ್ತದೆ. ಇದರಲ್ಲಿ ಶೇ. 60 ಕೇಂದ್ರದಿಂದ ಮತ್ತು ಶೇ.40 ರಾಜ್ಯದಿಂದ ಹಣ ನೀಡಲಾಗುತ್ತದೆ. ಯೋಜನೆಯಡಿ ದೇಶಾದ್ಯಂತ 2022ರ ವೇಳೆಗೆ 2.95 ಕೋಟಿ ಮನೆ ನಿರ್ಮಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.
Join our WhatsApp group for latest news updates
Ensuring housing for all. Watch. #PMGraminGrihaPravesh https://t.co/SlmgIR3kWt
— Narendra Modi (@narendramodi) September 12, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm