ಬ್ರೇಕಿಂಗ್ ನ್ಯೂಸ್
10-11-21 01:42 pm Headline Karnataka News Network ದೇಶ - ವಿದೇಶ
ಜೈಪುರ, ನ 10: ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ಬುಧವಾರದಂದು ಟ್ಯಾಂಕರ್ ಡಿಕ್ಕಿ ಹೊಡೆದು ಪ್ರಯಾಣಿಕರಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಸಂಭವಿಸುವ ಮುನ್ನ ಬಸ್ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳದಿಂದ ಇದುವರೆಗೆ 10 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್, ವಿಭಾಗೀಯ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನಿಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಯಾಣಿಕರೊಬ್ಬರ ಪ್ರಕಾರ, ಬಸ್ ಬಲೋತ್ರಾದಿಂದ ಬೆಳಿಗ್ಗೆ 9:55 ಕ್ಕೆ ಹೊರಟಿತ್ತು, ಈ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ಯಾಂಕರ್ ಬಸ್ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿತು. 10 ಜನರನ್ನು ಹೊರತೆಗೆಯಲಾಗಿದ್ದು, ಉಳಿದ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12 people died and several were injured on Wednesday in a collision between a passenger bus and a truck near Pachpadra in Rajasthan's Barmer district, as per the police. CM Ashok Gehlot directed District Collector regarding relief and rescue operations, asked him to ensure medical treatment for the injured.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm