ಬ್ರೇಕಿಂಗ್ ನ್ಯೂಸ್
12-09-20 02:43 pm Headline Karnataka News Network ದೇಶ - ವಿದೇಶ
ಮಂಡ್ಯ, ಸೆಪ್ಟೆಂಬರ್ 12: ಡ್ರಗ್ಸ್ ದಂಧೆಯಲ್ಲಿ ಜಮೀರ್ 100% ಇದ್ದಾರೆ, ಅದರಲ್ಲಿ ಸಂಶಯವಿಲ್ಲ. ರಾಜಕಾರಣದಲ್ಲಿ ಇಂಟರ್ನಲ್ ವ್ಯವಹಾರ ಇಟ್ಟುಕೊಂಡಿರೋದರಿಂದ ಜಮೀರನನ್ನು ಅರೆಸ್ಟ್ ಮಾಡ್ತಿಲ್ಲ. ಹೀಗೆಂದು ಸರಕಾರವನ್ನು ಜರೆದವರು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್.
ಮಂಡ್ಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಈ ಡ್ರಗ್ಸ್ ದಂಧೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳವರೂ ಇದ್ದಾರೆ. ಇವ್ರೀಗ ಧಮ್ ತೋರಿಸಬೇಕು. ಜಮೀರ ಆಗಿರಲಿ, ಯಾರೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಟಿ ಸಂಜನಾ ಜೊತೆಗೆ ಆಕೆಯ ಗಂಡ ಅಜೀದ್ ಕೂಡ ಡ್ರಗ್ ದಂಧೆಯಲ್ಲಿ ಇದ್ದಾನೆ. ಇನ್ನು ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ಇವೆರಡಕ್ಕೂ ನೇರ ಕನೆಕ್ಟ್ ಇದೆ. ಇವೆಲ್ಲ ಪಾತಕಗಳಿಗೆ ಪಾಕಿಸ್ತಾನದಲ್ಲಿ ಕುಳಿತ ದಾವೂದ್ ಇಬ್ರಾಹಿಮನೇ ಮೂಲ ಪುರುಷ. ಹಿಂದೆ ಅಜೀಮ್ ಅಸ್ತಾನ ಎಂಬ ದೇಶದ್ರೋಹಿ ಇದ್ದ. ಇವರೆಲ್ಲರೂ ಇಡೀ ಚಿತ್ರರಂಗವನ್ನು ಆವರಿಸಿದ್ದಾರೆ. ಬಾಲಿವುಡ್ ಸೇರಿ ಎಲ್ಲ ಕಡೆಯೂ ಇವರ ಕಬಂಧ ಬಾಹು ಇದೆ ಎಂದಿದ್ದಾರೆ ಮುತಾಲಿಕ್.

ಈ ಜಮೀರ ತನ್ನ ಚುನಾವಣಾ ಪ್ರಚಾರಕ್ಕೆ ಮುಂಬೈನಿಂದ ಚಿತ್ರ ನಟ- ನಟಿಯರನ್ನು ಕರೆಸುತ್ತಾರೆ. ಏನ್ ಸುಮ್ನೆ ಬರ್ತಾರಾ ಅವ್ರೆಲ್ಲ.. ವ್ಯವಸ್ಥಿತ ಜಾಲದಲ್ಲಿ ಜಮೀರ್ ಇರೋದು ನಿಶ್ಚಿತವಾಗಿದೆ. ಈಗ ಬಿಜೆಪಿ ಸರಕಾರ ಧಮ್ ತೋರಿಸಬೇಕು. ಜಮೀರ್ ನನ್ನು ಒದ್ದು ಒಳಗೆ ಹಾಕಬೇಕು, ಪಾದರಾಯನಪುರ, ಡಿಜೆ ಹಳ್ಳಿ ಗಲಾಟೆಗೂ ಡ್ರಗ್ಸ್ ಕಾರಣ ಆಗಿತ್ತು. ಆಗೆಲ್ಲ ಜಮೀರ್ ಹೆಸರು ಕೂಡ ಕೇಳಿಬಂದಿತ್ತು. ಈಗ ಅವಕಾಶ ಬಂದಿದೆ, ಈತನನ್ನು ಜೈಲಿಗೆ ತಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ವಹಿಸಬಾರದು. ಸಿಬಿಐ ಬಗ್ಗೆ ವಿಶ್ವಾಸವಿಲ್ಲ. ಎಲ್ಲ ಸೇರಿ ಮುಚ್ಚಿ ಹಾಕುತ್ತಾರೆ ಎಂದು ಹೇಳಿದರು.
Join our WhatsApp group for latest news updates
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm