ಬ್ರೇಕಿಂಗ್ ನ್ಯೂಸ್
12-09-20 02:43 pm Headline Karnataka News Network ದೇಶ - ವಿದೇಶ
ಮಂಡ್ಯ, ಸೆಪ್ಟೆಂಬರ್ 12: ಡ್ರಗ್ಸ್ ದಂಧೆಯಲ್ಲಿ ಜಮೀರ್ 100% ಇದ್ದಾರೆ, ಅದರಲ್ಲಿ ಸಂಶಯವಿಲ್ಲ. ರಾಜಕಾರಣದಲ್ಲಿ ಇಂಟರ್ನಲ್ ವ್ಯವಹಾರ ಇಟ್ಟುಕೊಂಡಿರೋದರಿಂದ ಜಮೀರನನ್ನು ಅರೆಸ್ಟ್ ಮಾಡ್ತಿಲ್ಲ. ಹೀಗೆಂದು ಸರಕಾರವನ್ನು ಜರೆದವರು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್.
ಮಂಡ್ಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಈ ಡ್ರಗ್ಸ್ ದಂಧೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳವರೂ ಇದ್ದಾರೆ. ಇವ್ರೀಗ ಧಮ್ ತೋರಿಸಬೇಕು. ಜಮೀರ ಆಗಿರಲಿ, ಯಾರೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಟಿ ಸಂಜನಾ ಜೊತೆಗೆ ಆಕೆಯ ಗಂಡ ಅಜೀದ್ ಕೂಡ ಡ್ರಗ್ ದಂಧೆಯಲ್ಲಿ ಇದ್ದಾನೆ. ಇನ್ನು ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ಇವೆರಡಕ್ಕೂ ನೇರ ಕನೆಕ್ಟ್ ಇದೆ. ಇವೆಲ್ಲ ಪಾತಕಗಳಿಗೆ ಪಾಕಿಸ್ತಾನದಲ್ಲಿ ಕುಳಿತ ದಾವೂದ್ ಇಬ್ರಾಹಿಮನೇ ಮೂಲ ಪುರುಷ. ಹಿಂದೆ ಅಜೀಮ್ ಅಸ್ತಾನ ಎಂಬ ದೇಶದ್ರೋಹಿ ಇದ್ದ. ಇವರೆಲ್ಲರೂ ಇಡೀ ಚಿತ್ರರಂಗವನ್ನು ಆವರಿಸಿದ್ದಾರೆ. ಬಾಲಿವುಡ್ ಸೇರಿ ಎಲ್ಲ ಕಡೆಯೂ ಇವರ ಕಬಂಧ ಬಾಹು ಇದೆ ಎಂದಿದ್ದಾರೆ ಮುತಾಲಿಕ್.
ಈ ಜಮೀರ ತನ್ನ ಚುನಾವಣಾ ಪ್ರಚಾರಕ್ಕೆ ಮುಂಬೈನಿಂದ ಚಿತ್ರ ನಟ- ನಟಿಯರನ್ನು ಕರೆಸುತ್ತಾರೆ. ಏನ್ ಸುಮ್ನೆ ಬರ್ತಾರಾ ಅವ್ರೆಲ್ಲ.. ವ್ಯವಸ್ಥಿತ ಜಾಲದಲ್ಲಿ ಜಮೀರ್ ಇರೋದು ನಿಶ್ಚಿತವಾಗಿದೆ. ಈಗ ಬಿಜೆಪಿ ಸರಕಾರ ಧಮ್ ತೋರಿಸಬೇಕು. ಜಮೀರ್ ನನ್ನು ಒದ್ದು ಒಳಗೆ ಹಾಕಬೇಕು, ಪಾದರಾಯನಪುರ, ಡಿಜೆ ಹಳ್ಳಿ ಗಲಾಟೆಗೂ ಡ್ರಗ್ಸ್ ಕಾರಣ ಆಗಿತ್ತು. ಆಗೆಲ್ಲ ಜಮೀರ್ ಹೆಸರು ಕೂಡ ಕೇಳಿಬಂದಿತ್ತು. ಈಗ ಅವಕಾಶ ಬಂದಿದೆ, ಈತನನ್ನು ಜೈಲಿಗೆ ತಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ವಹಿಸಬಾರದು. ಸಿಬಿಐ ಬಗ್ಗೆ ವಿಶ್ವಾಸವಿಲ್ಲ. ಎಲ್ಲ ಸೇರಿ ಮುಚ್ಚಿ ಹಾಕುತ್ತಾರೆ ಎಂದು ಹೇಳಿದರು.
Join our WhatsApp group for latest news updates
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm