ಬ್ರೇಕಿಂಗ್ ನ್ಯೂಸ್
11-11-21 02:08 pm HK News Desk ದೇಶ - ವಿದೇಶ
ಗುವಾಹತಿ, ನ 11: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ಅಪ್ರಾಪ್ತರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್ಗಂಜ್ ಜಿಲ್ಲೆಯ ಪಥರ್ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
An autorickshaw carrying 10 Chhath devotees collided with a truck near Assam's border with Tripura, leaving all of them dead, police officials said today. While nine died on the spot, the other devotee who had managed to survive the impact died at the hospital, they added.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am