ಬ್ರೇಕಿಂಗ್ ನ್ಯೂಸ್
11-11-21 02:08 pm HK News Desk ದೇಶ - ವಿದೇಶ
ಗುವಾಹತಿ, ನ 11: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ಅಪ್ರಾಪ್ತರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್ಗಂಜ್ ಜಿಲ್ಲೆಯ ಪಥರ್ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
An autorickshaw carrying 10 Chhath devotees collided with a truck near Assam's border with Tripura, leaving all of them dead, police officials said today. While nine died on the spot, the other devotee who had managed to survive the impact died at the hospital, they added.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm