ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am