ಬ್ರೇಕಿಂಗ್ ನ್ಯೂಸ್
17-11-21 01:04 pm Mangaluru Correspondent ದೇಶ - ವಿದೇಶ
ನವದೆಹಲಿ, ನ.17: ಇಸ್ಲಾಮಿಕ್ ರೀಸರ್ಚ್ ಫೌಂಡೇಶನ್ ಸ್ಥಾಪಕ ಮತ್ತು ವಿವಾದಾತ್ಮಕ ಭಾಷಣಕಾರ ಝಾಕಿರ್ ನಾಯ್ಕ್ ಮೇಲಿನ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯ ಮತ್ತೆ 5 ವರ್ಷಗಳಿಗೆ ವಿಸ್ತರಿಸಿದೆ.
ಈ ಬಗ್ಗೆ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹೆಸರಲ್ಲಿ ದೇಶದ ಆಂತರಿಕ ಭದ್ರತೆಗೆ ಸವಾಲಾಗಬಲ್ಲ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದೇಶದ ಶಾಂತಿ, ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತರುವ ಮತ್ತು ಜಾತ್ಯತೀತ ನೆಲೆಗಳಿಗೆ ಅಪಾಯ ಸಾಧ್ಯತೆ ಇದೆ ಅನ್ನುವ ನಿಟ್ಟಿನಲ್ಲಿ ನಿಷೇಧ ಮುಂದುವರಿಸಿದ್ದಾಗಿ ಹೇಳಿದೆ. ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಉಲ್ಲೇಖಿಸಿ 2016ರಲ್ಲಿ ಹೊರಡಿಸಿದ್ದ ಆದೇಶವನ್ನು ಗೃಹ ಇಲಾಖೆ ಮತ್ತೆ ಉಲ್ಲೇಖಿಸಿದೆ.
ದೇಶದ್ರೋಹದ ಚಟುವಟಿಕೆಯಡಿ ಇಸ್ಲಾಮಿಕ್ ರೀಸರ್ಚ್ ಫೌಂಡೇಶನನ್ನು ಮೊದಲ ಬಾರಿಗೆ 2016ರ ನವೆಂಬರ್ 17 ರಂದು ಕೇಂದ್ರ ಸರಕಾರ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿತ್ತು. ಇದೇ ನವೆಂಬರ್ 17ಕ್ಕೆ ನಿಷೇಧ ಅವಧಿ ಮುಗಿಯುವುದರಿಂದ ಅದಕ್ಕೂ ಮೊದಲೇ ನ.15ರಂದು ಮತ್ತೆ ಐದು ವರ್ಷಕ್ಕೆ ಸಂಘಟನೆಯನ್ನು ನಿಷೇಧಿಸಿ ಆದೇಶ ಮಾಡಿದೆ.
ಭಾರತೀಯ ಮೂಲದ ಡಾ.ಝಾಕೀರ್ ನಾಯ್ಕ್ ವಿರುದ್ಧ ಪ್ರಚೋದನಾತ್ಮಕ ಭಾಷಣಗಳಿಂದಾಗಿ 2016ರಲ್ಲಿ ವಿವಿಧ ಕಡೆ ಪ್ರಕರಣ ದಾಖಲಾಗಿತ್ತು. ಸಮುದಾಯಳ ನಡುವೆ ಕಿಚ್ಚು ಹಚ್ಚುವ ಭಾಷಣ ಮತ್ತು ದೇಶವಿರೋಧಿ ಕೃತ್ಯದ ಚಟುವಟಿಕೆ ಹಿನ್ನೆಲೆಯಲ್ಲಿ ಕೇಸು ದಾಖಲಾದ ಬೆನ್ನಲ್ಲೇ ಝಾಕಿರ್ ನಾಯ್ಕ್ ದೇಶ ಬಿಟ್ಟು ಹೋಗಿದ್ದು ಮಲೇಶ್ಯಾದಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The Centre on Monday extended for five years the ban imposed on the Islamic Research Foundation (IRF), headed by India-born preacher Zakir Naik, currently based in Malaysia. The Islamic Research Foundation was first declared an unlawful organisation under the Unlawful Activities (Prevention) Act, 1967 (37 of 1967) by the central government on November 17, 2016.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am