ಬ್ರೇಕಿಂಗ್ ನ್ಯೂಸ್
17-11-21 10:16 pm Hk Desk, Bengaluru ದೇಶ - ವಿದೇಶ
ಚೆನ್ನೈ, ನ.17: ಚೆನ್ನೈ ನಗರ ಸೇರಿದಂತೆ ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಒಂದೇ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಮಿಳುನಾಡು ಸರಕಾರಕ್ಕೆ ಸೂಚನೆ ನೀಡಲಾಗಿದೆ. ಇದರಂತೆ, ಚೆನ್ನೈ ವ್ಯಾಪ್ತಿಯ ಎರಡು ಜಲಾಶಯಗಳಿಂದ ನೀರನ್ನು ಹೊರ ಬಿಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯು ಭಾರ ಕುಸಿತ ಆಗಿದ್ದು, ತಮಿಳುನಾಡು ಕರಾವಳಿಯತ್ತ ಚಲಿಸುತ್ತಿದೆ. ಇದರಿಂದಾಗಿ ತಮಿಳುನಾಡು ಮತ್ತು ಬೆಂಗಳೂರು ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈ ಸೇರಿದಂತೆ ಆಸುಪಾಸಿನ ಜಿಲ್ಲೆಗಳಾದ ತಿರುವಲ್ಲೂರು, ಕಾಂಚೀಪುರಂ, ಚೆಂಗಲ್ ಪೇಟೆ, ಕುದ್ದಲೂರು ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ.


ತಮಿಳುನಾಡಿನ ಇತರ ಜಿಲ್ಲೆಗಳು ಮತ್ತು ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚೆನ್ನೈನ ಚೆಂಬರಂಬಾಕ್ಕಂ ಮತ್ತು ಪುಝಲ್ ಎಂಬೆರಡು ಜಲಾಶಯಗಳಿಂದ ಎರಡು ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ನದೀ ಪಾತ್ರಗಳ ನಿವಾಸಿಗಳು ಎಚ್ಚರದಲ್ಲಿರುವಂತೆ ಸೂಚಿಸಲಾಗಿದೆ.
ಚೆನ್ನೈನಲ್ಲಿ ಕಳೆದ ಎರಡು ವಾರದಿಂದ ಭಾರೀ ಮಳೆಯಾಗುತ್ತಿದ್ದು, 14 ಜನರು ಸಾವು ಕಂಡಿದ್ದಾರೆ. ರೈಲು, ವಿಮಾನ ಸಂಚಾರದಲ್ಲೂ ವ್ಯತ್ಯಯ ಆಗಿತ್ತು. ವಾರ ಕಾಲ ಚೆನ್ನೈ ನಗರ ವ್ಯಾಪ್ತಿಯಲ್ಲಿ ಮಳೆ ನೀರು ನಿಂತು ಭಾರೀ ಸಂಕಷ್ಟ ಎದುರಾಗಿತ್ತು. ಮಳೆಯಿಂದಾಗಿ ಚೆನ್ನೈ ಆಸುಪಾಸಿನಲ್ಲಿ 65 ಸಾವಿರ ಮನೆಗಳಿಗೆ ಹಾನಿಯಾಗಿದೆ. ಇದೀ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
Even as Chennai is slowly recovering from the impact of the last week rains, the Meteorological Department has forecast another heavy rainfall for the city and its neighbouring districts on Thursday due to Low Pressure Area over South-east Bay of Bengal. A red alert has been issued for the city and its neighbouring districts from Thursday morning 8.30 am to Friday morning 8.30 am. This means, extremely heavy rainfall is forecast, according to the Met Department.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm