ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm