ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am