ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm