ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm