ಬ್ರೇಕಿಂಗ್ ನ್ಯೂಸ್
23-11-21 04:23 pm HK news Desk ದೇಶ - ವಿದೇಶ
ಸೇಲಂ, ನ 23: ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮಹಿಳೆ ಸಾವನ್ನಪ್ಪಿ ಕನಿಷ್ಠ 10 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯವನ್ನು ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೃತರನ್ನು ರಾಜಲಕ್ಷ್ಮಿ (80 ವರ್ಷ ) ಎಂಬವರೇ ಮೃತ ದುದೈವಿ. ಬೆಳಗ್ಗೆ ಚಹಾ ಮಾಡಲು ಗ್ಯಾಸ್ ಆನ್ ಮಾಡಿದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಿಂದಾಗಿ ಅಕ್ಕ ಪಕ್ಕದಲ್ಲಿನ ಸುಮಾರು ನಾಲ್ಕೈದು ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಗೋಪಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಶೇ.90ರಷ್ಟು ಸುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಒಟ್ಟು 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಅಲ್ಲದೇ ಘಟನೆಯ ಕುರಿತು ತನಿಖೆ ಮುಂದುವರಿದಿದೆ.
ಘಟನೆ ಬಗ್ಗೆ ಸೇಲಂ ಜಿಲ್ಲಾ ಅಧಿಕಾರಿ ಎಂ.ವೇಲು ಮಾತನಾಡಿ, ಇಂದು ಮುಂಜಾನೆ 6.30ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 10ವರ್ಷದ ಬಾಲಕಿಯೊಬ್ಬಳು ಸ್ಫೋಟದಿಂದ ಕುಸಿದ ಮನೆಯ ಅವಶೇಷಗಳಡಿ ಸಿಲುಕಿದ್ದಳು. ಆಕೆಯನ್ನು ರಕ್ಷಿಸಲಾಗಿದೆ ಎಂದಿದ್ದಾರೆ.
Police said the cylinder blast, at a house in Karungalpatti, led to two adjacent houses also collapsing; operations are still on to rescue those buried under the rubble. One elderly woman died and 3 persons, including children, suffered injuries after three houses collapsed, reportedly after a domestic gas cylinder blast at a house in Karungalpatti , Salem district, early on Tuesday morning
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am