ಬ್ರೇಕಿಂಗ್ ನ್ಯೂಸ್
24-11-21 04:02 pm HK news Desk ದೇಶ - ವಿದೇಶ
ಹೊಸದಿಲ್ಲಿ, ನ 24: ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಐಸಿಸ್ ಕಾಶ್ಮೀರದಿಂದ ಈ ಬೆದರಿಕೆ ಹಾಕಲಾಗಿದೆ ಅಂತಾ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಜಿ ಕ್ರಿಕೆಟಿಗನ ದೂರು ಬಂದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ಅವರ ಕುಟುಂಬಕ್ಕೆ ರಕ್ಷಣೆ ನೀಡಲಾಗಿದ್ದು, ಮನೆಗೆ ಭದ್ರತೆ ಒದಗಿಸಲಾಗಿದೆ ಎಂದು ಕೇಂದ್ರೀಯ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.
ಐಸಿಸ್ ಕಾಶ್ಮೀರ ಎಂಬ ಹೆಸರಿನಲ್ಲಿ ಫೋನ್ ಮತ್ತು ಇ-ಮೇಲ್ ಮೂಲಕ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ ಅಂತಾ ಆರೋಪಿಸಿ ಗೌತಮ್ ಗಂಭೀರ್ ದೂರು ದಾಖಲಿಸಿದ್ದರು. ಪೊಲೀಸರು ಮುಂದಿನ ತನಿಖೆಯನ್ನು ಆರಂಭಿಸಿದ್ದು, ಮತ್ತಷ್ಟು ವಿವರ ತಿಳಿದುಬರಬೇಕಾಗಿದೆ.
Delhi BJP MP Gautam Gambhir has filed a police complaint with the Central district police, alleging he has received a threatening mail from ‘ISIS Kashmir’. The cyber cell of the district along with the special cell has started their investigation. Security has been beefed up outside Gambhir’s residence in Rajendra Nagar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm