ಬ್ರೇಕಿಂಗ್ ನ್ಯೂಸ್
26-11-21 07:24 pm HK news Desk ದೇಶ - ವಿದೇಶ
ಜೈಪುರ, ನ.26: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ. ಸರಕಾರವನ್ನು ಉರುಳಿಸುವುದು ಅಥವಾ ಹೊಸ ಸರಕಾರವನ್ನು ಅಸ್ತಿತ್ವಕ್ಕೆ ತರುವುದು. ಏನಾದ್ರೂ ಒಂದನ್ನು ಮಾಡುತ್ತೇವೆ... ಹೀಗೆಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ರಾಜಸ್ಥಾನಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದ ಸಂದರ್ಭದಲ್ಲಿ ನಾರಾಯಣ ರಾಣೆ ಈ ಮಾತು ಹೇಳಿದ್ದಾರೆ. ಉದ್ಧವ್ ಠಾಕ್ರೆಗೆ ಹುಷಾರಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಠಾಕ್ರೆ ಬಗ್ಗೆ ಏನೂ ಕೇಳುವುದು ಬೇಡ ಎಂದಿದ್ದಾರೆ. ಆದರೆ ಮೂರು ಪಾರ್ಟಿಗಳ ಸರಕಾರ ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಹೆಚ್ಚು ಕಾಲ ಇರುವುದಿಲ್ಲ ಎಂದಿದ್ದಾಗಿ ನಾರಾಯಣ ರಾಣೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಬೆನ್ನಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೀರ್ಘ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅಲ್ಲಿನ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವೆ, ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರಕಾರ ಅಧಿಕಾರದಲ್ಲಿದೆ.
ಈ ಹಿಂದೆ ಶಿವಸೇನೆ- ಬಿಜೆಪಿ ಮೈತ್ರಿ ಸರಕಾರವೇ ಅಸ್ತಿತ್ವದಲ್ಲಿತ್ತು. 2019ರ ಚುನಾವಣೆ ಬಳಿಕ ಶಿವಸೇನೆ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಜೊತೆಗೆ ಬಿಕ್ಕಟ್ಟು ಏರ್ಪಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು.
Even for someone not known to be on the best of terms with Maharashtra Chief Minister Uddhav Thackeray (who presided over his arrest as recently as August), Union Minister Narayan Rane casually dropped a bomb on Friday, saying that by March - two years before the next elections - the BJP will take over the state's government.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm