ಬ್ರೇಕಿಂಗ್ ನ್ಯೂಸ್
26-11-21 07:24 pm HK news Desk ದೇಶ - ವಿದೇಶ
ಜೈಪುರ, ನ.26: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ. ಸರಕಾರವನ್ನು ಉರುಳಿಸುವುದು ಅಥವಾ ಹೊಸ ಸರಕಾರವನ್ನು ಅಸ್ತಿತ್ವಕ್ಕೆ ತರುವುದು. ಏನಾದ್ರೂ ಒಂದನ್ನು ಮಾಡುತ್ತೇವೆ... ಹೀಗೆಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ರಾಜಸ್ಥಾನಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದ ಸಂದರ್ಭದಲ್ಲಿ ನಾರಾಯಣ ರಾಣೆ ಈ ಮಾತು ಹೇಳಿದ್ದಾರೆ. ಉದ್ಧವ್ ಠಾಕ್ರೆಗೆ ಹುಷಾರಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಠಾಕ್ರೆ ಬಗ್ಗೆ ಏನೂ ಕೇಳುವುದು ಬೇಡ ಎಂದಿದ್ದಾರೆ. ಆದರೆ ಮೂರು ಪಾರ್ಟಿಗಳ ಸರಕಾರ ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಹೆಚ್ಚು ಕಾಲ ಇರುವುದಿಲ್ಲ ಎಂದಿದ್ದಾಗಿ ನಾರಾಯಣ ರಾಣೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಬೆನ್ನಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೀರ್ಘ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅಲ್ಲಿನ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವೆ, ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರಕಾರ ಅಧಿಕಾರದಲ್ಲಿದೆ.
ಈ ಹಿಂದೆ ಶಿವಸೇನೆ- ಬಿಜೆಪಿ ಮೈತ್ರಿ ಸರಕಾರವೇ ಅಸ್ತಿತ್ವದಲ್ಲಿತ್ತು. 2019ರ ಚುನಾವಣೆ ಬಳಿಕ ಶಿವಸೇನೆ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಜೊತೆಗೆ ಬಿಕ್ಕಟ್ಟು ಏರ್ಪಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು.
Even for someone not known to be on the best of terms with Maharashtra Chief Minister Uddhav Thackeray (who presided over his arrest as recently as August), Union Minister Narayan Rane casually dropped a bomb on Friday, saying that by March - two years before the next elections - the BJP will take over the state's government.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm