ಬ್ರೇಕಿಂಗ್ ನ್ಯೂಸ್
26-11-21 07:24 pm HK news Desk ದೇಶ - ವಿದೇಶ
ಜೈಪುರ, ನ.26: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ. ಸರಕಾರವನ್ನು ಉರುಳಿಸುವುದು ಅಥವಾ ಹೊಸ ಸರಕಾರವನ್ನು ಅಸ್ತಿತ್ವಕ್ಕೆ ತರುವುದು. ಏನಾದ್ರೂ ಒಂದನ್ನು ಮಾಡುತ್ತೇವೆ... ಹೀಗೆಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ರಾಜಸ್ಥಾನಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದ ಸಂದರ್ಭದಲ್ಲಿ ನಾರಾಯಣ ರಾಣೆ ಈ ಮಾತು ಹೇಳಿದ್ದಾರೆ. ಉದ್ಧವ್ ಠಾಕ್ರೆಗೆ ಹುಷಾರಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಠಾಕ್ರೆ ಬಗ್ಗೆ ಏನೂ ಕೇಳುವುದು ಬೇಡ ಎಂದಿದ್ದಾರೆ. ಆದರೆ ಮೂರು ಪಾರ್ಟಿಗಳ ಸರಕಾರ ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಹೆಚ್ಚು ಕಾಲ ಇರುವುದಿಲ್ಲ ಎಂದಿದ್ದಾಗಿ ನಾರಾಯಣ ರಾಣೆ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಬೆನ್ನಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೀರ್ಘ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅಲ್ಲಿನ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವೆ, ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರಕಾರ ಅಧಿಕಾರದಲ್ಲಿದೆ.
ಈ ಹಿಂದೆ ಶಿವಸೇನೆ- ಬಿಜೆಪಿ ಮೈತ್ರಿ ಸರಕಾರವೇ ಅಸ್ತಿತ್ವದಲ್ಲಿತ್ತು. 2019ರ ಚುನಾವಣೆ ಬಳಿಕ ಶಿವಸೇನೆ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಜೊತೆಗೆ ಬಿಕ್ಕಟ್ಟು ಏರ್ಪಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು.
Even for someone not known to be on the best of terms with Maharashtra Chief Minister Uddhav Thackeray (who presided over his arrest as recently as August), Union Minister Narayan Rane casually dropped a bomb on Friday, saying that by March - two years before the next elections - the BJP will take over the state's government.
18-08-25 10:35 pm
HK News Desk
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am