ಬ್ರೇಕಿಂಗ್ ನ್ಯೂಸ್
29-11-21 02:12 pm HK Desk news ದೇಶ - ವಿದೇಶ
ನವದೆಹಲಿ, ನ.29: ವಿಪಕ್ಷ ಕಾಂಗ್ರೆಸ್ ಮತ್ತಿತರ ಪಕ್ಷಗಳ ಸಂಸದರ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ವಿವಾದಿತ ಕೃಷಿ ಮಸೂದೆಗಳನ್ನು ಬಿಜೆಪಿ ಸರಕಾರ ಅಧಿಕೃತವಾಗಿ ಹಿಂಪಡೆದುಕೊಂಡಿದೆ. ಕಾಂಗ್ರೆಸ್ ನಾಯಕರು ಕೃಷಿ ಮಸೂದೆ ಹಿಂತೆಗೆತದ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.


ಆದರೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಮಸೂದೆಗಳನ್ನು ಹಿಂಪಡೆಯುವ ಬಗ್ಗೆ ಸದನಕ್ಕೆ ಓದಿ ಹೇಳಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್ ನಾಯಕರು ಸದನದ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಕೇಳಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ, ಧಿಕ್ಕಾರ, ಬೊಬ್ಬೆ ಹಾಕುತ್ತಲೇ ಸ್ಪೀಕರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದರ ನಡುವೆಯೇ, ಬಿಜೆಪಿ ಸಂಸದರು ಧ್ವನಿಮತದ ಮೂಲಕ ಮಸೂದೆಯನ್ನು ಹಿಂಪಡೆಯುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಸದನದ ಒಪ್ಪಿಗೆ ಪಡೆದಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು, ಕಾಂಗ್ರೆಸ್ ನಾಯಕರು ಶಾಂತಿಯಿಂದ ವರ್ತಿಸಿದರೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆಗಳ ವಿರುದ್ಧ ಒಂದು ವರ್ಷದ ಪರ್ಯಂತ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು.
ನವೆಂಬರ್ ಆರಂಭದಲ್ಲಿ ಪ್ರಧಾನಿ ಮೋದಿ ದಿಢೀರ್ ಆಗಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದರು. ಇದೇ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತವಾಗಿ ಮಸೂದೆ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ಚಳಿಗಾಲ ಅಧಿವೇಶನದ ಮೊದಲ ದಿನವೇ ಕೃಷಿ ಮಸೂದೆಗಳನ್ನು ಹಿಂಪಡೆದಿದ್ದು, ವಿಪಕ್ಷಗಳು ಮತ್ತು ಕೃಷಿಕರ ಪರ ಸಂಘಟನೆಗಳ ವಿರೋಧಕ್ಕೆ ಮಣೆ ಹಾಕಲಾಗಿದೆ.
The 25-day Winter Session of parliament, during which over 30 bills are expected to be passed, began today. A crucial bill to cancel farm laws was passed in Lok Sabha in the fastest repeal in recent years amid protests by the opposition.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm